ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ಮೆಟ್ರೊ ನಿಲ್ದಾಣದಿಂದ ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣ, ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ನಿಲ್ದಾಣಗಳಿಗೆ ನೇರ ಸಂಪರ್ಕ ಕಲ್ಪಿಸುವ ಕಾಲುದಾರಿಯನ್ನು (ಸಬ್ವೇ) ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಉದ್ಘಾಟಿಸಿದರು.
ಈ...
ರೈಲ್ವೆ ನಿಲ್ದಾಣ, ಬಸ್ನಿಲ್ದಾಣಗಳಿಗೆ ಕಾಲುದಾರಿ ಸಂಪರ್ಕಕ್ಕೆ ಚಾಲನೆ